ADDOOR

ARTICLES

“ಸಂಪದ"ದಲ್ಲಿ ಬರಹಗಳ ಸಂಖ್ಯೆ 60,000 ದಾಟಲಿದೆ!
“ಸಂಪದ"ದಲ್ಲಿ ಬರಹಗಳನ್ನು ಪ್ರಕಟಿಸುವವರಿಗೂ ಓದುವವರಿಗೂ ಒಂದು ಸಂತಸದ ಸುದ್ದಿ: “ಸಂಪದ"ದಲ್ಲಿ ಬರಹಗಳ ಸಂಖ್ಯೆ 60,000 ದಾಟಲಿದೆ! “ಸಂಪದ" ಕನ್ನಡ ಬರಹಗಳ ದೊಡ್ಡ ಖಜಾನೆಯಾಗಿದೆ ಎಂದು ಸಂಭ್ರಮಿಸೋಣ. ಈ ಬೆಳವಣಿಗೆಯ ಒಂದು ವಿಶೇಷವೆಂದರೆ ಕನ್ನಡ...
Read more
ರಜಾಕಾಲದ ಚಟುವಟಿಕೆ 5: ಕೊಲ್ಲಾಜ್
ಕೊಲ್ಲಾಜ್ - ಇದು ಅತ್ಯಂತ ಸುಲಭವಾದ ಹಾಗೂ ನಮ್ಮ ಸೃಜನಶೀಲತೆಗೆ ಸವಾಲೆಸೆಯುವ ಕಲಾ ಚಟುವಟಿಕೆ. ಚಿತ್ರಕಲೆಯ ಒಂದು ರೂಪ ಇದು. ಇದರಲ್ಲಿ ವಿವಿಧ ವಸ್ತುಗಳನ್ನು ಕಲಾತ್ಮಕವಾಗಿ ಜೋಡಿಸಿ/ ಹೊಂದಿಸಿ, ಒಂದು ಸಂದೇಶ ಅಥವಾ ಐಡಿಯಾ ವ್ಯಕ್ತಪಡಿಸುವ ಹೊಸತೊಂದು...
Read more
ರಜಾಕಾಲದ ಚಟುವಟಿಕೆ 4: ಒರಿಗಾಮಿ - ಕಾಗದ ಮಡಚಿ ಕಲಾಕೃತಿ ರಚಿಸುವ ಜಪಾನಿ ಕಲೆ
ಜಗತ್ತಿನಲ್ಲೆಲ್ಲ ಜನಜನಿತವಾದ ಜಪಾನಿನ ಕಲೆ: ಒರಿಗಾಮಿ. ಇದು ಕಾಗದದ ಹಾಳೆ ಮಡಚಿ ವಿವಿಧ ವಸ್ತು, ಪ್ರಾಣಿ, ಪಕ್ಷಿ, ಸಸ್ಯ, ವಾಹನ ಅಥವಾ ವ್ಯಕ್ತಿಗಳ ಪ್ರತಿಕೃತಿ ರಚಿಸುವ ಅದ್ಭುತ ಕಲೆ. ಜಪಾನಿ ಭಾಷೆಯಲ್ಲಿ ಒರಿಗಾಮಿ ಅಂದರೆ ಕಾಗದ ಮಡಚುವುದುಇದರ ಬಗ್ಗ...
Read more
ರಜಾಕಾಲದ ಚಟುವಟಿಕೆ 3: ಸ್ಟೆನ್ಸಿಲ್‌ಗಳನ್ನು ಬಳಸಿ ಚಿತ್ರ ರಚನೆ
ಈಗಾಗಲೇ ಬೀಜಗಳಿಂದ ಚಿತ್ರಾಕೃತಿಗಳ ರಚನೆ ಮತ್ತು ಮಂಡಲಗಳಿಗೆ ಬಣ್ಣ ತುಂಬುವ ಬಗ್ಗೆ ತಿಳಿದುಕೊಂಡಿದ್ದೇವೆ. (ಈ ಸರಣಿಯ ಒಂದನೇ ಮತ್ತು ಎರಡನೇ ಬರಹಗಳಿಂದ) ಈಗ ರಜಾಕಾಲದ ಮತ್ತೊಂದು ಚಟುವಟಿಕೆ ಬಗ್ಗೆ ಈಗ ತಿಳಿಯೋಣ. ಸ್ಟೆನ್ಸಿಲ್‌ಗಳನ್ನು ಬಳಸಿ ಚ...
Read more
ರಜಾಕಾಲದ ಚಟುವಟಿಕೆ 2: ಮಂಡಲ ಚಿತ್ರಗಳಿಗೆ ಬಣ್ಣ ತುಂಬುವುದು
ರಜಾಕಾಲದಲ್ಲಿ ಸಾಮಾನ್ಯವಾಗಿ ಕೈಗೆತ್ತಿಕೊಳ್ಳುವ ಹತ್ತುಹಲವು ಚಟುವಟಿಕೆಗಳ ಬಗ್ಗೆ ಈ ಸರಣಿಯ ಮೊದಲ ಬರಹದಲ್ಲಿ ಪ್ರಸ್ತಾಪಿಸಿದ್ದೆ. ಅವುಗಳ ಜೊತೆಗೆ ಚದುರಂಗ, ಚೆನ್ನಮಣೆ, ಇಸ್ಪೀಟ್ ಆಟಗಳು ಇಂತಹ ಒಳಾಂಗಣದ ಆಟಗಳನ್ನೂ ಕಲಿತು ಆಡಬಹುದು.ಬೀಜಗಳಿಂದ ಚಿತ್...
Read more
ರಜಾಕಾಲದ ಚಟುವಟಿಕೆ 1: ಬೀಜಗಳಿಂದ ಚಿತ್ರಾಕೃತಿಗಳ ರಚನೆ
ಶಾಲೆಕಾಲೇಜುಗಳ ಪಾಠಪರೀಕ್ಷೆಗಳು ಮುಗಿದು ಬೇಸಗೆ ರಜೆ ಆರಂಭವಾಗುತ್ತಿದ್ದಂತೆ ಹಲವರಿಗೆ "ರಜೆಯಲ್ಲಿ ಏನು ಮಾಡುವುದು?" ಎಂಬ ಚಿಂತೆ. ಪ್ರವಾಸ ಹೋಗುವುದು; ಜಾತ್ರೆಗಳಲ್ಲಿ ತಿರುಗಾಡುವುದು; ಬಂಧುಗಳ ಮನೆಗೆ ಹೋಗುವುದು; ಓದುವುದು; ಬರೆಯುವುದು; ಸಂಗೀತ,...
Read more
ಮುಂಬೈಯ ನಾನ್-ಎಸಿ ಡಬಲ್-ಡೆಕರ್ ಬಸ್‌ಗಳಿಗೆ ವಿದಾಯ
ಮುಂಬೈ ಎಂದೊಡನೆ ನೆನಪಾಗುವುದು “ಗೇಟ್ ವೇ ಆಫ್ ಇಂಡಿಯಾ". ಹಾಗೆಯೇ ಅಲ್ಲಿನ ಕೆಂಬಣ್ಣದ ಡಬಲ್-ಡೆಕರ್ ಬಸ್‌ಗಳು. ಯಾಕೆಂದರೆ 1937ರಿಂದ ಅಲ್ಲಿನ ವಾಸಿಗಳಿಗೂ ಪ್ರವಾಸಿಗಳಿಗೂ ಸೇವೆ ಒದಗಿಸುತ್ತಿದ್ದವು ಈ ಬಸ್‌ಗಳು. ಆದರೆ ಇನ್ನು ಅವು ನೆನಪು ಮಾತ...
Read more
ಗ್ರಾಮ ಸಮುದಾಯಕ್ಕೆ ಹೊಸ ಬದುಕು ನೀಡಿದ ಚದುರಂಗ
ಭಾರತದ ಚದುರಂಗ ಪಟುಗಳು ಜಾಗತಿಕ ಮಟ್ಟದಲ್ಲಿ ಸುದ್ದಿ ಮಾಡುತ್ತಿದ್ದರೆ, ಇದು ಕೇರಳದ ಗ್ರಾಮವೊಂದರಲ್ಲಿ ಸಾಮಾಜಿಕ ಬದಲಾವಣೆ ತಂದ ಚದುರಂಗದ ಕತೆ.ಆ ಗ್ರಾಮದ ಹೆಸರು ಮರೊಟ್ಟಿಚಾಲ್. 1960ರ ದಶಕದಲ್ಲಿ ಅಲ್ಲಿ ಹಲವಾರು ಕುಟುಂಬಗಳಲ್ಲಿ ಸಂಕಟ ತುಂಬಿತ್ತು....
Read more
ಕರ್ನಾಟಕ ಬ್ಯಾಂಕ್ ನಿವೃತ್ತ ಚೇರ್ಮನ್ ಜಯರಾಮ್ ಭಟ್ ಅವರಿಗೆ ನುಡಿನಮನ
ಐದು ದಶಕಗಳ ಬ್ಯಾಂಕಿಂಗ್ ಸೇವೆಯಲ್ಲಿ ಬ್ಯಾಂಕಿಂಗ್ ದಿಗ್ಗಜನಾಗಿ ಬೆಳೆದು, ಕರ್ನಾಟಕ ಬ್ಯಾಂಕ್‌ನ ಚೇರ್ಮನ್ ಆಗಿ ನಿವೃತ್ತರಾದ ಪೊಳಲಿ ಜಯರಾಮ ಭಟ್ 9 ಆಗಸ್ಟ್ 2023ರಂದು ಹೃದಯಾಘಾತದಿಂದ ನಮ್ಮನ್ನಗಲಿದರು. ರಾಜ ಪುರೋಹಿತ ಪೊಳಲಿ ದಿ. ದೊಡ್ಡ ವಾಸ...
Read more
ಪ್ರಪ್ರಥಮ ಸ್ವದೇಶಿ ಶಾಯಿ “ಸುಲೇಖ"
ಭಾರತದ ಸ್ವಾತಂತ್ರ್ಯ ಹೋರಾಟದ ಚರಿತ್ರೆಯೊಂದಿಗೆ ಥಳಕು ಹಾಕಿಕೊಂಡಿದೆ “ಸುಲೇಖ” ಶಾಯಿಯ ಸುಮಾರು ಒಂದು ನೂರು ವರುಷದ ಚರಿತ್ರೆ. 1930ರ ಹೊತ್ತಿಗೆ ಸ್ವಾತಂತ್ರ್ಯ ಹೋರಾಟದ ಅಂಗವಾದ ಸ್ವದೇಶಿ ಚಳವಳ ಉತ್ತುಂಗದಲ್ಲಿತ್ತು. ಭಾರತೀಯರು ಎಲ್ಲ ವಿದೇಶಿ...
Read more